ಮಂಗಳವಾರ, ಜುಲೈ 11, 2017

ಮೂಢ ಉವಾಚ - 302

ಬಯಕೆಯದು ದೂರಾಗಿ ತೃಪ್ತಿ ಸಿಕ್ಕುವುದು
ಮತ್ಸರದ ನೆರಳಿರದೆ ನೆಲೆಸೀತು ಶಾಂತತೆಯು|
ಭಕ್ತಿಯೊಂದಿರಲಾಗಿ ಚಿರಸುಖವು ಸಿಕ್ಕೀತು
ನಿತ್ಯನೂತನ ಶಕ್ತಿ ಭಕ್ತಿ ಮೂಢ||


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ