ಕವಿಮನದಾಳದಿಂದ
ಭಾನುವಾರ, ಜುಲೈ 16, 2017
ಮೂಢ ಉವಾಚ - 306
ಕರ್ಮಕಿಂ ಮಿಗಿಲು ಜ್ಞಾನಕಿಂ ಮಿಗಿಲು
ಯೋಗಕಿಂ ಮಿಗಿಲು ಭಕ್ತಿಯ ಹೊನಲು|
ಮೂರರ ಗುರಿಯೆ ಭಕ್ತಿ ತಾನಾಗಿರಲು
ಭಕ್ತಿಯೇ ಸಿರಿ ನೀನರಿಯೊ ಮೂಢ||
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ