ಶುಕ್ರವಾರ, ಸೆಪ್ಟೆಂಬರ್ 11, 2015

ಮೂಢ ಉವಾಚ - 60

ಒಡಲಗುಡಿಯ ರಜ-ತಮಗಳ ಗುಡಿಸಿ
ಒಳಗಣ್ಣಿನಲಿ ಕಂಡ ಸತ್ವವನು ಉರಿಸಿ|
ಮನದ ಕತ್ತಲ ಕಳೆದು ತಿಳಿವಿನ ಬೆಳಕ
ಪಸರಿಪುದೆ ದೀಪಾವಳಿ ತಿಳಿ ಮೂಢ||


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ