ಭಾನುವಾರ, ಜೂನ್ 5, 2016

ಮೂಢ ಉವಾಚ - 184

ಭವಬಂಧನದ ಕಿಚ್ಚಿನಲಿ ಬೆಂದು ನೊಂದವಗೆ
ಹಿತಕಾರಿ ಶೀತಲ ಮೃದು ಮಧುರ ಗುರುವಾಣಿ |
ಸುಜ್ಞಾನಿ ಗುರುವೆರೆವ ಅನುಭವಾಮೃತ ಸವಿದು
ಗುರುಮಾರ್ಗವನುಸರಿಸೆ ಧನ್ಯ ಮೂಢ ||

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ