ಮಂಗಳವಾರ, ಜೂನ್ 28, 2016

ಮೂಢ ಉವಾಚ - 197

ಮನಶುದ್ಧಿಯಿಲ್ಲದಿರೆ ವೇದಾಂತದಿಂದೇನು
ಗುರುಭಕ್ತಿಯಿಲ್ಲದಿರೆ ವಿವೇಕ ಬಹುದೇನು |
ಸುಜನರೊಡನಾಡದಿರೆ ಶುದ್ದಮನವೆಲ್ಲಿಯದು
ಸರಿಯಿರದ ದಾರಿಯಲಿ ಗುರಿ ದೂರ ಮೂಢ ||


1 ಕಾಮೆಂಟ್‌: