ಗುರುವಾರ, ಜೂನ್ 30, 2016

ಮೂಢ ಉವಾಚ - 198

ತನ್ನ ತಾನರಿಯೆ ಗುರುಕೃಪೆಯು ಬೇಕು
ಅರಿತುದನು ವಿಚಾರ ಮಾಡುತಿರಬೇಕು|
ವಿಚಾರ ಮಥನದ ಫಲವೆ ನಿತ್ಯ ಸತ್ಯ| 
ವೇದವಿದಿತ ಸತ್ಯ ತತ್ವವಿದು ಮೂಢ||  


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ