ಶನಿವಾರ, ಫೆಬ್ರವರಿ 4, 2017

ಮೂಢ ಉವಾಚ - 219

ಶ್ರದ್ಧೆಯಿರಬೇಕು ಮಾಡುವ ಕಾರ್ಯದಲಿ
ಮೊದಲು ಕಾಯಕದ ಇರಬೇಕು ಅರಿವು | 
ಬಿಡದಿರಬೇಕು ಗುರಿಯ ಸಾಧಿಪ ಛಲವ 
ಯೋಗ ಭೋಗಸಿದ್ಧಿಗಿದುವೆ ದಾರಿ ಮೂಢ ||


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ