ಶುಕ್ರವಾರ, ಜುಲೈ 21, 2017

ಮೂಢ ಉವಾಚ - 311

ದೇವನನು ಮೆಚ್ಚಿಸಲು ನಾಮ ಪಟ್ಟೆಗಳೇಕೆ
ರುದ್ರಾಕ್ಷಿ ಸರವೇಕೆ ಜಪಮಣಿಯು ಬೇಕೆ|
ತೋರಿಕೆಯ ನಡೆ ಸಲ್ಲ ನುಡಿಯು ಬೇಕಿಲ್ಲ
ಅಂತರಂಗದ ಭಾವ ಸಾಕೆಲ್ಲ ಮೂಢ||


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ