ಬುಧವಾರ, ಸೆಪ್ಟೆಂಬರ್ 13, 2017

ಮೂಢ ಉವಾಚ - 348

ಬ್ರಹ್ಮಾನುಭವದಲ್ಲಿ ಅಚಲನಾಗಿರುತಿರಲು
ಪರಮಾನಂದವದು ಸನಿಹದಲಿರದೇನು |
ಆದಿಗುರು ಶಂಕರರು ತೋರಿರುವ ಮಾರ್ಗ
ಮನುಜಕುಲಕಿದು ಉತ್ತಮವು ಮೂಢ || 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ