ಶನಿವಾರ, ಜನವರಿ 27, 2018

ಮೂಢ ಉವಾಚ - 373

ಸತ್ವ ರಜೋ ತಮಗಳ ಕಟ್ಟುಗಳು ಬಿಗಿದಿರಲು
ತನು ಮನ ವಚನಗಳು ಬಿಡದೆ ಕಾಡಿರಲು |
ವಿಚಾರಿ ತಾನವನು ದೇವನ ಮೊರೆ ಹೊಕ್ಕು
ತನ್ನ ಬಂಧನವ ತಾನೆ ಮುರಿವನೋ ಮೂಢ ||





ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ