ಕವಿಮನದಾಳದಿಂದ
ಶನಿವಾರ, ಏಪ್ರಿಲ್ 7, 2018
ಮೂಢ ಉವಾಚ - 397
ಬ್ರಹ್ಮಚರ್ಯದಲಿರಲಿ ಗಾರ್ಹಸ್ಥ್ಯದಲ್ಲಿರಲಿ
ವನಪ್ರಸ್ಥಿಯೇ ಇರಲಿ ಋಣರಹಿತನಾಗಿರಲಿ |
ಸಂನ್ಯಾಸಿಯೇ ಇರಲಿ ಎಂತೇ ಇರುತಿರಲಿ
ಸಾಲವನು ತೀರಿಸದೆ ಸಾಯದಿರು ಮೂಢ ||
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ