ಶನಿವಾರ, ಏಪ್ರಿಲ್ 28, 2018

ಮೂಢ ಉವಾಚ - 406

ಚಂಚಲಿತ ಮನಕಿರಲು ಬುದ್ಧಿಯ ಆಸರೆಯು
ಹೊರಸೆಳೆತಗಳ ತಳ್ಳಿ ಮನಸು ಸ್ಥಿರವಾಗುವುದು | 
ಸ್ಥಿರವಾದ ಮನಸಿನಲಿ ದೇವನನು ನೆನೆಯುತಿರೆ
ಶಾಂತಿಪಥದಲಿ ನೀನು ಮುನ್ನಡೆವೆ ಮೂಢ || 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ