ಭಾನುವಾರ, ಏಪ್ರಿಲ್ 29, 2018

ಮೂಢ ಉವಾಚ - 407

ದೇವನೊಲುಮೆಗೆ ದಾರಿ ತೋರುವುದೆ ಸ್ತುತಿಯು
ಎದೆಯೊಳಗೆ ನಮ್ರತೆಯ ಬೀಜ ಬಿತ್ತುವುದು |
ಮನವು ನಿರ್ಮಲವಾಗಿ ಸುಖ ಶಾಂತಿ ಲಭಿಸುವುದು
ಸತ್ಯೋಪಾಸನೆಯ ಮಹಿಮೆಯಿದು ಮೂಢ || 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ